ಮೇಷ:
ಒಂದಾದ ಮೇಲೊಂದು ಆನಂದದ ಘಟನೆ... ಅಪೂರ್ವ ಸಿದ್ದಿ, ಸಾಧನೆಗಳ ಹೆಗ್ಗಳಿಕೆ ನಿಮ್ಮದು.. .. ಕ್ಷೇಮದ ಎಲ್ಲ ಸೂಚನೆಗಳು. ಉದ್ಯಮದಲ್ಲಿ ನೌಕರರ ಸಮಸ್ಯೆ ನಿವಾರಣೆ. .ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಆರೋಗ್ಯ, ಉತ್ಸಾಹ.ಗಣೇಶ ಕವಚ, ರಾಮರಕ್ಷಾ ಸ್ತೋತ್ರ, ಶನಿಮಹಾತ್ಮೆ ಓದಿ.
ವೃಷಭ:
ಲೆಕ್ಕಾಚಾರ ಸರಿಯಾಗಿರಲಿ.. ಕೆಲಸಗಳು ಅರ್ಧದಲ್ಲಿ ನಿಲ್ಲದಂತೆ ನೋಡಿಕೊಳ್ಳಿ. ಕಾರ್ಯದ ಸಂಬಂಧ ಸಣ್ಣ ಪ್ರವಾಸದ ಸಾಧ್ಯತೆ.. ಸಂಸಾರದಲ್ಲಿ ಎಲ್ಲರಿಗೂ ಸಮಾಧಾನದ ಅನುಭವ.ಸಣ್ಣ ಉದ್ಯಮಿಗಳಿಗೆ ಮತ್ತು ವ್ಯಾಪಾರಿಗಳಿಗೆ ಶುಭದಿನ.ಗಣಪತಿ ಅಥರ್ವಶೀರ್ಷ, ದತ್ತಪಂಜರ ಸ್ತೋತ್ರ, ರವಿಸ್ತೋತ್ರ ಓದಿ.
ಮಿಥುನ:
ಯಾವುದರಲ್ಲೂ ವಿಳಂಬ ಸಲ್ಲದು.. ಸೇವಾ ಹಿರಿತನಕ್ಕೆ ಮಾನ್ಯತೆ. ಸ್ವಂತ ಉದ್ಯಮಗಳ ಆರ್ಥಿಕ ಸ್ಥಿತಿ ಸುಧಾರಣೆ. .ಮಹಿಳೆಯರ ನೇತೃತ್ವದ ಗೃಹೋದ್ಯಮಗಳು ಪ್ರಗತಿಯಲ್ಲಿ.ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣ. .ಗಣೇಶ ಕವಚ, ವಿಷ್ಣು ಸಹಸ್ರನಾಮ, ಆದಿತ್ಯ ಹೃದಯ ಓದಿ.
ಕರ್ಕಾಟಕ:
ಎಲ್ಲ ಸಂದರ್ಭಗಳಲ್ಲೂ ಜಯ. ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. . ಕೃಷ್ಯುತ್ಪನ್ನ ಮಾರಾಟದಿಂದ ಲಾಭ.. ಉದ್ಯೋಗ ಬೇಟೆಯ ಪ್ರಯತ್ನ ಸಫಲ.. ಹಿರಿಯರು, ಗೃಹಿಣಿಯರು, ಮಕ್ಕಳ ಆರೋಗ್ಯ ಉತ್ತಮ.ಗಣೇಶ ದ್ವಾದಶನಾಮ ಸ್ತೋತ್ರ, ವಿಷ್ಣು ಸಹಸ್ರನಾಮ, ಮಹಿಷಮರ್ದಿನಿ ಸ್ತೋತ್ರ ಓದಿ.
ಸಿಂಹ:
ಹೆಚ್ಚಿನದೆಲ್ಲವೂ ಬಯಸಿದಂತೆ ನಡೆಯುತ್ತದೆ. ಉತ್ಪನ್ನಗಳ ಜನಪ್ರಿಯತೆ ವೃದ್ಧಿ..ಬಂಧು ಜನರೊಡನೆ ಸೌಹಾರ್ದಕೂಟ. ದಡದ... ಗೃಹೋತ್ಪನ್ನ ಖಾದ್ಯಪದಾರ್ಥಗಳ ಮಾರಾಟದಿಂದ ಲಾಭ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.
ಗಣೇಶ ಅಷ್ಡಕ, ನರಸಿಂಹ ಕವಚ, ಲಕ್ಷ್ಮೀ ಸ್ತೋತ್ರ ಓದಿ.
ಕನ್ಯಾ:
ಇದು ನಿಮ್ಮಬದುಕಿನ ಮಹತ್ವದ ಘಟ್ಟ....ವಿದ್ಯುತ್ ಮತ್ತು ಇಲೆಕ್ಟ್ರಾನಿಕ್ಸ್ ವ್ಯಾಪಾರಿಗಳಿಗೆ ಉತ್ತಮ ಆದಾಯ.ಗೃಹೋತ್ಪನ್ನಗಳಿಗೆ ಬೇಡಿಕೆ ವೃದ್ಧಿ.ಉದ್ಯೋಗಾಸಕ್ತರಿಗೆ ಅವಕಾಶಗಳು ಗೋಚರ. ದೇವತಾ ಕಾರ್ಯಗಳಲ್ಲಿ ಪಾಲುಗೊಳ್ಳುವ ಆಸಕ್ತಿ. ಗಣೇಶ ಪಂಚರತ್ನ, ವೇದಸಾರ ಶಿವಸ್ತೋತ್ರ, ಅಷ್ಟಲಕ್ಷ್ಮೀ ಸ್ತೋತ್ರ ಓದಿ.
ತುಲಾ:
ಉದ್ಯೋಗ, ವ್ಯವಹಾರದಲ್ಲಿ ಒಳ್ಳೆಯ ಹೆಸರು.. . ನೌಕರ ವರ್ಗದ ಉತ್ತಮ ಸಹಕಾರ.. ದೈವಾನುಗ್ರಹ ಪ್ರಾಪ್ತಿಗೆ ಸಾಧನೆ ಮುಂದುವರಿಕೆ.ಸಂಸಾರದಲ್ಲಿ ಸಾಮರಸ್ಯದ ವಾತಾವರಣ..ಕೇಟರಿಂಗ್ ವ್ಯವಹಾರಸ್ಥರು ಎಚ್ಚರ.ಗಣೇಶ ಕವಚ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ದತ್ತಾತ್ರೇಯ ಸ್ತೋತ್ರ ಓದಿ.
ವೃಶ್ಚಿಕ:
ಉದ್ಯೋಗದಲ್ಲಿ ಒಂದೇ ರೀತಿಯ ಪರಿಸ್ಥಿತಿ... ಸ್ವಂತ ಉದ್ಯಮದ ತೃಪ್ತಿಕರ ಬೆಳವಣಿಗೆ.ಪರಿಸರ ನೈರ್ಮಲ್ಯ ರಕ್ಷಣೆಯಲ್ಲಿ ಭಾಗಿ..ಹೂವು, ಹಣ್ಣು ವ್ಯಾಪಾರಿಗಳಿಗೆ ಲಾಭ.ಹಿರಿಯರು, ಮಹಿಳೆಯರು ಮತ್ತು ಮಕ್ಕಳಿಗೆ ಉಲ್ಲಾಸದ ವಾತಾವರಣ.ಸಂಕಷ್ಟನಾಶನ ಗಣೇಶ ಸ್ತೋತ್ರ, ರಾಮರಕ್ಷಾ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.
ಧನು:
ಹಿತಶತ್ರುಗಳ ಬಾಧೆಯಿಂದ ಬಿಡುಗಡೆ.. ಉದ್ಯೋಗ ಸ್ಥಾನದಲ್ಲಿ ಪರಿಶ್ರಮಕ್ಕೆ ಗೌರವ. . ಸ್ವಂತ ಉದ್ಯಮ ಕ್ರಮವಾಗಿ ಅಭಿವೃದ್ಧಿ. ದೇವತಾರ್ಚನೆಯಿಂದ ನೆಮ್ಮದಿ ಪ್ರಾಪ್ತಿ.ಕೃಷಿ ಕ್ಷೇತ್ರದ ಪ್ರಯೋಗಗಳಲ್ಲಿ ಮುನ್ನಡೆ. .ಗಣೇಶ ಪಂಚರತ್ನ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ದೇವೀಸ್ತೋತ್ರ ಓದಿ.
ಮಕರ:
ದೊಡ್ಡ ಸಮಸ್ಯೆಗಳು ಬರಲಾರವು.. . ಉದ್ಯೋಗ ಕ್ಷೇತ್ರದ ಒತ್ತಡ ಕ್ರಮವಾಗಿ ನಿವಾರಣೆ. ಹೊಸ ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ. ಮಕ್ಕಳ ವಿದ್ಯಾಭ್ಯಾಸದತ್ತ ಗಮನ. ಸಂಸಾರದಲ್ಲಿ ಎಲ್ಲರ ಆರೋಗ್ಯ ಉತ್ತಮ.ಗಣಪತಿ ಅಥರ್ವಶೀರ್ಷ, ಶಿವಪಂಚಾಕ್ಷರ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
ಕುಂಭ:
ಎಂದಿನಂತೆ ಸೇವಾ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗದಲ್ಲಿ ಶ್ಲಾಘನಾರ್ಹ ಸಾಧನೆ. ಮನೆಯಲ್ಲಿ ದೇವತಾ ಕಾರ್ಯ. ವಿವಾಹಾಸಕ್ತರಿಗೆ ಯೋಗ್ಯ ಸಂಬಂಧ ಒದಗುವ ನಿರೀಕ್ಷೆ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಪ್ರಗತಿ..ಗಣಪತಿ ಅಥರ್ವಶೀರ್ಷ, ಶಿವಪಂಚಾಕ್ಷರ ಸ್ತೋತ್ರ, ಶನಿಮಹಾತ್ಮೆ ಓದಿ.
ಮೀನ:
ಸ್ಥಗಿತಗೊಂಡ ಕಾರ್ಯಗಳ ಮುಂದುವರಿಕೆ. ಉದ್ಯೋಗದಲ್ಲಿ ಯಶಸ್ಸು. ಸರಕಾರಿ ಅಧಿಕಾರಿಗಳು ಮತ್ತಷ್ಟು ನೌಕರರಿಂದ ಉತ್ತಮ ಸ್ಪಂದನ. ಸೇವಾರೂಪದ ವೃತ್ತಿಯಲ್ಲಿ ಮುನ್ನಡೆ. ಅನುಭವಿಗಳ ಮಾರ್ಗಹ ಕಾರ್ಯಗಳಲ್ಲಿ ಜಯ, ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.