ದಿನ ಭವಿಷ್ಯ: ಜುಲೈ 18, 2026
Daily Horoscope: ಇಂದು ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.
ಮೇಷ:
ಸಪ್ತಾಹದ ಕೊನೆಯ ದಿನ ಕೆಲಸಗಳನ್ನು ಮುಗಿಸುವ ಒತ್ತಡ.ವೈಯಕ್ತಿಕ ಕೆಲಸಗಳ ಕಡೆಗೆ ಗಮನ...ಅನಿವಾರ್ಯವಾದ ಓಡಾಟ. ಉದ್ಯೋಗ, ಉದ್ಯಮಗಳಲ್ಲಿ ಯಶಸ್ಸು.... ಆಪ್ತರಿಂದ ಸಕಾಲದಲ್ಲಿ ಸಹಾಯ ಲಭ್ಯ.ಗೃಹಿಣಿಯರ ಆರೋಗ್ಯದ ಕಡೆಗೆ ಗಮನ ಇರಲಿ.ಬಂಧುಗಳ ಭೇಟಿಯ ಸಾಧ್ಯತೆ.ಗಣೇಶ ಕವಚ, ಶಿವಸಹಸ್ರನಾಮ, ಶನಿ ಮಹಾತ್ಮೆ ಓದಿ.
ವೃಷಭ:
ಸಮಸ್ಯೆಗಳಿಂದ ಮುಕ್ತವಾದ ದಿನ..ಉದ್ಯೋಗದಲ್ಲಿ ಹೆಚ್ಚು ಸಂತೃಪ್ತಿ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೆಲಸದ ಒತ್ತಡ...ಉದ್ಯಮಗಳಲ್ಲಿ ಉತ್ಪಾದನೆ ಹೆಚ್ಚಳ ಹಿರಿಯ ಗೆಳೆಯರ ಅಕಸ್ಮಾತ್ ಭೇಟಿ..ಗಣೇಶ ಅಷ್ಟಕ, ರಾಮರಕ್ಷಾ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.
ಮಿಥುನ:
ಸಾಕಷ್ಟು ವಿಮರ್ಶಿಸಿ ಕ್ರಮ ತೆಗೆದುಕೊಳ್ಳಿ...ಒಂದೇ ಬಾರಿಗೆ ಯಾರನ್ನೂ ನಂಬದಿರಿ... ಉದ್ಯಮದಲ್ಲಿ ಪ್ರಗತಿ ತೃಪ್ತಿಕರ. .. ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣದ ಸಾಧ್ಯತೆ. ಅಸ್ವಸ್ಥರಿಗೆ ಮನಸ್ಥೈರ್ಯ ತುಂಬಲು ಪ್ರಯತ್ನ.ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ಶನಿಸ್ತೋತ್ರ ಓದಿ.
ಕರ್ಕಾಟಕ:
ಉತ್ಪಾದನೆಗಳಲ್ಲಿ ವೈವಿಧ್ಯ ಇದ್ದರೆ ಜಯ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ದೀರ್ಘಾವಧಿ ಹೂಡಿಕೆಗಳಿಂದ ಲಾಭ.ಉದ್ಯೋಗಸ್ಥರಿಗೆ ಸಾಮಾನ್ಯ ಅನುಭವ. ಮನೆಯಲ್ಲಿ ಉಲ್ಲಾಸ, ಸಮಾಧಾನ.ಗಣೇಶ ದ್ವಾದಶನಾಮ ಸ್ತೋತ್ರ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
ಸಿಂಹ:
ಉದ್ಯೋಗಸ್ಥರಿಗೆ ಹಿರಿಯರ ಪ್ರೋತ್ಸಾಹ.. ವ್ಯಾಪಾರ ವೃದ್ಧಿಗೆ ಆತ್ಮೀಯರ ಸಹಾಯ... ಕಟ್ಟಡ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ. ವಾಹನ ಖರೀದಿ- ಮಾರಾಟದಲ್ಲಿ ಲಾಭ..ಬಂಧುಗಳ ಮನೆಯ ಶುಭಕಾರ್ಯದಲ್ಲಿ ಭಾಗಿ. ಸಂಕಷ್ಟನಾಶನ ಗಣೇಶ ಸ್ತೋತ್ರ, ಶಿವಕವಚ, ಹನುಮಾನ್ ಚಾಲೀಸಾ ಓದಿ.
ಕನ್ಯಾ:
ಮನೆಯಲ್ಲಿ ಅಪಾರ ಶಾಂತಿ.. ಆತ್ಮೀಯರ ಭೇಟಿಯಿಂದ ಹರ್ಷ.. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. .ಉದ್ಯೋಗಾಸಕ್ತರಿಗೆ ಆಶಾದಾಯಕ ಅವಕಾಶಗಳು..ಕೃಷ್ಯುತ್ಪನ್ನ ವ್ಯಾಪಾರ ಲಾಭದಾಯಕ.. ಗೇಶ ಸ್ತೋತ್ರ, ರಾಜರಾಜೇಶ್ವರೀ ಅಷ್ಟಕ, ಗಣೇಶ ಕವಚ, ರಾಮ ಭುಜಂಗಪ್ರಯಾತ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.
ತುಲಾ:
ಸಾಂಸಾರಿಕ ವಲಯದಲ್ಲಿ ನಿಶ್ಚಿಂತೆ..ಪ್ರತಿಭಾವಂತರಿಗೆ ಗೌರವ ಪ್ರಾಪ್ತಿ. .. ಅಕಸ್ಮಾತ್ ಧನಾಗಮ. .. ಗೃಹಾಲಂಕಾರಕ್ಕೆ ಧನವ್ಯಯ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ.ಲಲಿತ ಕಲೆಗಳಲ್ಲಿ ಆಸಕ್ತರಿಗೆ ಅವಕಾಶ..ಗಣೇಶ ಪಂಚರತ್ನ, ಮಹಿಷಮರ್ದಿನಿ ಸ್ತೋತ್ರ, ಸುಬ್ರಹ್ಮಣ್ಯ ಭುಜಂಗ ಸ್ತೋತ್ರ ಓದಿ.
ವೃಶ್ಚಿಕ:
ಕೆಲವರಿಗೆ ಸವಾಲುಗಳು ಬಂದಷ್ಟು ಉತ್ಸಾಹ. ಉದ್ಯಮದ ವ್ಯಾಪ್ತಿ ಇನ್ನಷ್ಟು ವಿಸ್ತರಣೆ.ಆಸ್ತಿ ವಿವಾದ ಮಾತುಕತೆಯಲ್ಲಿ ಪರಿಹಾರ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ.. . ಗೃಹಿಣಿಯರ ಉದ್ಯಮ ಉನ್ನತ ಸ್ಥಿತಿಯಲ್ಲಿ.ಗಣೇಶ ಕವಚ, ನರಸಿಂಹ ಸ್ತೋತ್ರ, ಅಷ್ಟಲಕ್ಷ್ಮೀ ಸ್ತೋತ್ರ ಓದಿ.
ಧನು:
ಅಭಿವೃದ್ಧಿ ಕಾರ್ಯಕ್ಕೆ ಹಣ ಒಂದು ಸಮಸ್ಯೆಯಾಗದು.. ಉದ್ಯೋಗ ಸ್ಥಾನದಲ್ಲಿ ಗೌರವಕ್ಕೆ ಪಾತ್ರರಾಗುವಿರಿ. ಸಣ್ಣ ಉದ್ಯಮಗಳ ಅಭಿವೃದ್ಧಿ.ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಆಸಕ್ತಿ.ಕೃಷ್ಯುತ್ಪನ್ನಗಳಿಂದ ಸಾಮಾನ್ಯ ಲಾಭ.ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ,ಆದಿತ್ಯ ಹೃದಯ ಓದಿ.
ಮಕರ:
ಸಂಸಾರ ನಿರ್ವಹಣೆಯಲ್ಲಿ ಆನಂದ. ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ನಿವೇಶನ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಲಾಭ..ಕೃಷ್ಯುತ್ಪನ್ನಗಳಿಗೆ ಒಳ್ಳೆಯ ಬೇಡಿಕೆ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ.ಗಣೇಶ ದ್ವಾದಶನಾಮ ಸ್ತೋತ್ರ, ಶಿವಪಂಚಾಕ್ಷರ ಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.
ಕುಂಭ:
ಪ್ರತಿಫಲದ ವಿಷಯದಲ್ಲಿ ಸಂಶಯ ಬೇಡ... . ಉದ್ಯಮದಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ದೂರದಲ್ಲಿರುವ ಬಂಧುಗಳ ಭೇಟಿ. ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಮನೆಮಂದಿಯ ಸಹಕಾರ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ.ಗಣೇಶ ಕವಚ, ಶಿವನಾಮಾವಲ್ಯಷ್ಟಕ, ಶನಿಮಹಾತ್ಮೆ ಓದಿ.
ಮೀನ:
ಹಲವು ಶುಭಫಲಗಳ ದಿನ. ಉದ್ಯೋಗ ಸ್ಥಾನದಲ್ಲಿ ಕೀರ್ತಿ. ಸರಕಾರಿ ಕಚೇರಿಗಳಲ್ಲಿ ಅನುಕೂಲಕರ ಸ್ಪಂದನ. ಅಪರಿಚಿತ ವ್ಯಕ್ತಿಗಳಿಂದ ಅನಿರೀಕ್ಷಿತ ಸಹಾಯ. ರಾಜಕಾರಣಿಗಳನ್ನು ದೂರವಿಟ್ಟರೆ ಕ್ಷೇಮ...ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.


