ದಿನ ಭವಿಷ್ಯ: ಜುಲೈ 25, 2026.. ಇಂದಿನ ರಾಶಿ ಫಲ ಹೇಗಿದೆ?

Daily Horoscope: ಇಂದು ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.

Jul 25, 2026 - 08:28
ದಿನ ಭವಿಷ್ಯ: ಜುಲೈ 25, 2026.. ಇಂದಿನ ರಾಶಿ ಫಲ ಹೇಗಿದೆ?

ಮೇಷ:

ವಾರಾಂತ್ಯದಲ್ಲಿ ಸಾಧನೆಗಳ ಹಿನ್ನೋಟ..ಸರಕಾರಿ ಉದ್ಯೋಗಸ್ಥರಿಗೆ  ಸವಾಲಿನ ಸನ್ನಿವೇಶ.ಶೀಘ್ರ ಸ್ಪಂದನದಿಂದ ಯಶಸ್ಸು. ಸಣ್ಣ ಉದ್ಯಮಿಗಳಿಗೆ  ಸಮಾಧಾನ..ಮಕ್ಕಳಿಗೆ ಕಲಿಕೆಯಲ್ಲಿ ಉತ್ಸಾಹ ವೃದ್ಧಿ.ಗಣೇಶ ಕವಚ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.

ವೃಷಭ:

ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಲಾಭ.  ವೃತ್ತಿಪರಿಣತರಿಗೆ  ಉದ್ಯೋಗಾವಕಾಶ. ಯಂತ್ರೋಪಕರಣ ದುರಸ್ತಿಗೆ ಧನವ್ಯಯ..ಕುಟುಂಬದಲ್ಲಿ ಸಾಮರಸ್ಯ ವೃದ್ಧಿ..  ಎಲ್ಲರಿಗೂ ಉತ್ತಮ ಆರೋಗ್ಯ ಭಾಗ್ಯಙಗಣಪತಿ ಅಥರ್ವಶೀರ್ಷ, ರಾಮರಕ್ಷಾ ಸ್ತೋತ್ರ, ನವಗ್ರಹ ಪಂಚರತ್ನ ಓದಿ.

ಮಿಥುನ:

ಯೋಜನೆಗಳ ಅನುಷ್ಠಾನ ಕೊನೆಯ ಹಂತದಲ್ಲಿ. ಇರುವ ಉದ್ಯೋಗವನ್ನು ಪ್ರೀತಿಸುವ ಪ್ರಯತ್ನದಲ್ಲಿ ಸಫಲ..ಹಳೆಯ ಗೆಳೆಯ ಮತ್ತೆ ಸಂಪರ್ಕಕ್ಕೆ. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ.  ಆರೋಗ್ಯ ವೃದ್ಧಿಯಿಂದ ನೆಮ್ಮದಿ.ಗಣೇಶ. ಅಷ್ಟಕ, ವಿಷ್ಣು ಸಹಸ್ರನಾಮ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.

ಕರ್ಕಾಟಕ:

ಎಣಿಸಿದ್ದಕ್ಕಿಂತ ಸುಲಭವಾದ ಕಾರ್ಯಸಾಧನೆ. ಉದ್ಯೋಗಸ್ಥರಲ್ಲಿ ಕೆಲವರಿಗೆ ಸ್ಥಾನ ಬದಲಾವಣೆ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಪ್ರಾಪ್ತಿ... ಮಹಿಳೆಯರ ಸ್ವೋದ್ಯೋಗ ಯೋಜನೆಗಳಿಗೆ ಕೀರ್ತಿ.ಅನವಶ್ಯ ಪ್ರಯಾಣದ ಸಾಧ್ಯತೆ.ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.

ಸಿಂಹ:

ಉದ್ಯೋಗಸ್ಥರಿಗೆ ಮೇಲಿನವರ ಪ್ರೋತ್ಸಾಹ... ಉದ್ಯಮಕ್ಕೆ ನವಚೈತನ್ಯ ನೀಡುವ ಪ್ರಕ್ರಿಯೆ ಆರಂಭ.ಪರಿಣತರ ಸಲಹೆಯಂತೆ ಹೊಸ ಕ್ರಮಗಳು.ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ಕುಟುಂಬದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.ಗಣೇಶ ಕವಚ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ಗುರುಸ್ತೋತ್ರ ಓದಿ.

ಕನ್ಯಾ:

ಹುಟ್ಟು ಪ್ರತಿಭಾವಂತರಿಗೆ  ಗೌರವ.  ಸಣ್ಣ ಉದ್ಯಮ ಘಟಕಗಳಿಗೆ ಶುಭದಿನ..ಅವಿವಾಹಿತ ಪುತ್ರನಿಗೆ  ಕನ್ಯೆ ಲಭಿಸುವ ಸೂಚನೆ..ದೂರದೇಶದಲ್ಲಿರುವ ಬಂಧುಗಳಿಂದ ಶುಭವಾರ್ತೆ.ಲೇವಾದೇವಿ ವ್ಯವಹಾರ ಬಿಡುವುದರಿಂದ ಕ್ಷೇಮ.ಸಂಕಷ್ಟನಾಶನ ಗಣೇಶ. ಸ್ತೋತ್ರ, ಶಿವಾಪರಾಧ ಕ್ಷಮಾಪಣ ಸ್ತೋತ್ರ, ಆದಿತ್ಯ ಹೃದಯ ಓ಼ದಿ.

ತುಲಾ:

ಮಿತ್ರರಾಗಿ ಬದಲಾದ ಹಳೆಯ ಶತ್ರುಗಳು.  ಉತ್ಪಾದನಾ ಕ್ಷೇತ್ರದಲ್ಲಿ ಪೈಪೋಟಿ ಶಮನ...ಉದ್ಯೋಗಾಪೇಕ್ಷಿಗಳಿಗೆ ಅನುಕೂಲ ವಾತಾವರಣ... ಲೇವಾದೇವಿ ವ್ಯವಹಾರದಲ್ಲಿ ನಷ್ಟ. ಆರೋಗ್ಯ ರಕ್ಷಣೆಯ ಕಡೆಗೆ ಗಮನ ಇರಲಿ.ಗಣೇಶ ತ್ರಿಶತಿ ಸ್ತೋತ್ರ, ಶಿವಪಂಚಾಕ್ಷರ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.

ವೃಶ್ಚಿಕ:

ನಿಕಟ ಭವಿಷ್ಯದಲ್ಲಿ ಯಾವುದೇ ತೊಂದರೆಯ ಸೂಚನೆಯಿಲ್ಲ. ಉದ್ಯೋಗಸ್ಥರಿಗೆ ಒಂದು ಬಗೆಯ ನಿಶ್ಚಿಂತೆ. ಸರಕಾರಿ ಅಧಿಕಾರಿಗಳಿಗೆ ಕೊಂಚ ಕಿರಿಕಿರಿ. ರಾಜಕಾರಣಿಗಳಿಗೆ ಅನಿಶ್ಚಿತ ಪರಿಸ್ಥಿತಿ.. .ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ವ್ಯಾಪಾರಿಗಳಿಗೆ ಲಾಭ.ಗಣೇಶ ಅಷ್ಟೋತ್ತರ ಶತನಾಮ ಸ್ತೋತ್ರ,  ದಕ್ಷಿಣಾಮೂರ್ತಿ ಸ್ತೋತ್ರ , ನವಗ್ರಹ ಪೀಡಾಪರಿಹಾರ ಸ್ತೋತ್ರ ಙ

ಧನು:

ಎಡೆಬಿಡದ ಪ್ರಯತ್ನದಿಂದ ವಾತಾವರಣ ಶುದ್ಧಿ. ಉದ್ಯಮದ ವೈವಿಧ್ಯೀಕರಣ ಯೋಜನೆ ಸಫಲ.. ಹಿರಿಯ ನಾಗರಿಕರ ಆರೋಗ್ಯ ರಕ್ಷಣೆಗೆ  ಸಹಾಯ.ಮಕ್ಕಳ ಪ್ರತಿಭೆ ವಿಕಸನಕ್ಕೆ  ಪ್ರೋತ್ಸಾಹ.ಆರೋಗ್ಯ ಕಾರ್ಯಕರ್ತರಿಗೆ ಕೆಲಸದ ಒತ್ತಡ..ಗಣೇಶ ದ್ವಾದಶನಾಮ ಸ್ತೋತ್ರ, ಹನುಮಾನ್ ಚಾಲೀಸಾ, ಕಾರ್ತಿಕೇಯ ಸ್ತೋತ್ರ ಓದಿ

ಮಕರ:

ಕಾರ್ಯಕ್ಷೇತ್ರ ಬದಲಾವಣೆಯಿಂದ ಅನುಕೂಲ. ಹೆಸರು ಕೆಡಿಸುವವರ  ಮಸಲತ್ತಿಗೆ ಸೋಲು..ಉದ್ಯಮಿಗಳಿಗೆ ಹಠಾತ್ ನಷ್ಟವಾಗುವ ಭೀತಿ.ಯಂತ್ರೋಪಕರಣ ಉದ್ಯಮಿಗಳಿಗೆ ಅನುಕೂಲದ ವಾತಾವರಣ.ಹಿರಿಯರನ್ನು ಸಮ್ಮಾನಿಸುವ  ಅವಕಾಶ ಪ್ರಾಪ್ತಿ.ಗಣೇಶ ಕವಚ, ವಿಷ್ಣು ಸಹಸ್ರನಾಮ, ಹನುಮಾನ್ ಚಾಲೀಸಾ ಓದಿ.

ಕುಂಭ:

ಕೆಲಸ, ಕಾರ್ಯಗಳು ಕೊನೆಯ ಹಂತಕ್ಕೆ.. ಉದ್ಯೋಗಸ್ಥರಿಗೆ ಹಿತಕರವಾದ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆಯ ಅನುಭವ.ಶೇರು ಮಾರುಕಟ್ಟೆಯಲ್ಲಿ ಹೂಡಿಕೆಯಿಂದ ಲಾಭ. ಸಾಹಿತ್ಯ, ಸಂಗೀತ, ನೃತ್ಯಾದಿ ಲಲಿತ ಕಲೆಗಳಲ್ಲಿ ಆಸಕ್ತರಿಗೆ ಹರ್ಷ.ಗಣಪತಿ ಅಥರ್ವಶೀರ್ಷ,  ಶಿವಪಂಚಾಕ್ಷರ ಸ್ತೋತ್ರ, ಶನಿಮಹಾತ್ಮೆ  ಓದಿ.

ಮೀನ:

ಪ್ರೋತ್ಸಾಹಕ ವಾತಾವರಣ ಕಾಣಿಸದಿದ್ದರೂ ಕಾರ್ಯದಲ್ಲಿ ಮುನ್ನಡೆ... ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ.ಇಲಾಖೆಗಳವರಿಂದ ಉತ್ತಮ ಸಹಕಾರ. ಆವಶ್ಯಕತೆ ಉಳ್ಳವರಿಗೆ ಸಹಾಯ ಮಾಡುವ ಅವಕಾಶ...ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ.ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.