ಈ ದಿನದ ರಾಶಿ ಭವಿಷ್ಯ

ರಾಶಿ ಭವಿಷ್ಯ ,

Nov 15, 2024 - 06:31
Feb 5, 2026 - 18:48
ಈ ದಿನದ ರಾಶಿ ಭವಿಷ್ಯ
ದಿನ ಭವಿಷ್ಯ

ದಿನ ಭವಿಷ್ಯ:

               ಜ್ಯೋತಿರ್ಮಯ
ಅದೃಷ್ಟ ಸಂಖ್ಯೆ  6

1.ಮೇಷ:

ಆರೋಗ್ಯ ಕಾಪಾಡಲು ಧನಾತ್ಮಕ ಚಿಂತನೆ, ಧ್ಯಾನದ ಅಭ್ಯಾಸ ಮಾಡಿ.ಉದ್ಯೋಗಸ್ಥರ  ಬುದ್ಧಿಮತ್ತೆಗೆ ಸವಾಲು.   ಉದ್ಯಮಗಳ ಬೆಳವಣಿಗೆಗೆ ಪೈಪೋಟಿಯ ಬಾಧೆ.  ಗುಣಮಟ್ಟ ಇಲ್ಲದ ಕೇಟರಿಂಗ್ ವ್ಯವಹಾರಸ್ಥರಿಗೆ ಸೋಲು. ಮಕ್ಕಳ ಓದಿನಲ್ಲಿ ಪ್ರಗತಿ.ಗಣೇಶ ಅಷ್ಟಕ, ರಾಮರಕ್ಷಾ ಸ್ತೋತ್ರ, ಆದಿತ್ಯ ಹೃದಯ ಓದಿ.

2.ವೃಷಭ:

ಉದ್ಯೋಗ ಬದಲಾವಣೆ ಸದ್ಯಕ್ಕೆ ಬೇಡ...ಸರಕಾರಿ ಅಧಿಕಾರಿಗಳಿಗೆ ಸ್ಥಳಾಂತರ ಯೋಗ..ಖಾಸಗಿ ಉದ್ಯಮಗಳ ಸ್ಥಿತಿ ಸುಧಾರಣೆ. ..ಶೇರು ವ್ಯವಹಾರದಲ್ಲಿ  ಲಾಭ. ..ದೇವತಾ ಸಾನ್ನಿಧ್ಯಕ್ಕೆ  ಭೇಟಿ..ಹಿರಿಯರು, ಗೃಹಿಣಿಯರು, ಮಕ್ಕಳಿಗೆ  ಉಲ್ಲಾಸ.ಗಣೇಶ ಕವಚ, ವಿಷ್ಣು ಸಹಸ್ರನಾಮ, ನವಗ್ರಹ ಸ್ತೋತ್ರ ಓದಿ.


3. ಮಿಥುನ:

 ಕಾಗದದ ಹುಲಿಗಳಿಗೆ ಹೆದರದಿರಿ. ಉದ್ಯೋಗದಲ್ಲಿ ಯಶಸ್ಸಿನ ಭರವಸೆ.. . ಸ್ವಂತ ಉದ್ಯಮದಲ್ಲಿ ಪ್ರಗತಿ ತೃಪ್ತಿಕರ. ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ. ವ್ಯವಹಾರ ಮಾತುಕತೆಯ ಮಧ್ಯಸ್ಥಿಕೆ.. .ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.


4.ಕರ್ಕಾಟಕ:

 ಉದ್ಯೋಗ ಸ್ಥಾನದಲ್ಲಿ  ನಿಲ್ಲದ  ಕಿರಿಕಿರಿ, ..  ಉದ್ಯಮದ ಉತ್ಪಾದನೆಗಳಲ್ಲಿ   ವೈವಿಧ್ಯ ಪಾಲನೆ... ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳಿಗೆ ಅಧಿಕ‌ ಬೇಡಿಕೆ.ದೀರ್ಘಾವಧಿ ಹೂಡಿಕೆಯಲ್ಲಿ ಲಾಭ.. ಎಲ್ಲ ಮನೆಮಂದಿಗೂ ಉಲ್ಲಾಸ.ಗಣೇಶ ಪಂಚರತ್ನ, ದಕ್ಷಿಣಾಮೂರ್ತಿ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.


5.ಸಿಂಹ:

ಕುಂಠಿತವಾದಂತೆ ಕಂಡರೂ ನಿಲ್ಲದ  ಪ್ರಗತಿ .. ಉದ್ಯೋಗಸ್ಥರಿಗೆ ಹೆಚ್ಚು ದುಡಿಯಲು ಉತ್ತೇಜನ.. ಬಾಯ್ದೆರೆ ಪ್ರಚಾರದಿಂದ  ವ್ಯಾಪಾರ ವೃದ್ಧಿ.. ನಿರ್ಮಾಣ ಕಾಮಗಾರಿಗಳ ವೇಗ ವರ್ಧನೆ. ... ಮನೆಯಲ್ಲಿ ಮಂಗಲಕಾರ್ಯದ ಸಿದ್ಧತೆ.ಗಣೇಶ ಕವಚ, ಶಿವಸಹಸ್ರನಾಮ, ಗುರುಸ್ತೋತ್ರ ಓದಿ.


6.ಕನ್ಯಾ:

ಹೆಚ್ದಿನ‌ ಮಟ್ಟಿಗೆ ಅನುಕೂಲದ  ದಿನ.  . ಉದ್ಯೋಗ ಸ್ಥಾನದಲ್ಲಿ ಕೆಲಸಕ್ಕೆ ಉತ್ತೇಜನ. ಉದ್ಯಮದಲ್ಲಿ ಶೀಘ್ರ ಪ್ರಗತಿ . ..ಉದ್ಯೋಗಾಸಕ್ತರನ್ನು ಅರಸಿಬರುವ  ಅವಕಾಶಗಳು..ಗುಣಮಟ್ಟ ಕಾಯ್ದುಕೊಳ್ಳದ ಹೋಟೆಲುಗಳಿಗೆ ನಷ್ಡ.ಗಣೇಶ ದ್ವಾದಶನಾಮ ಸ್ತೋತ್ರ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

7.ತುಲಾ:

 ಕಾರ್ಯಸಾಮರ್ಥ್ಯದೊಂದಿಗೆ ಸಮಯಪಾಲನೆಗೂ ಬೆಲೆ ಇರಲಿ.. .ಅಕಸ್ಮಾತ್ ಧನಪ್ರಾಪ್ತಿ. ವಿತ್ತ ಸಂಸ್ಥೆಯ ನೆರವಿನಿಂದ  ವ್ಯವಹಾರ ವಿಸ್ತರಣೆ.ಅವಿವಾಹಿತರಿಗೆ ವಿವಾಹ ಯೋಗ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ.. ಸಮಾಜ ಸೇವೆಗೆ ಸಮಯ ಮೀಸಲು..ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಕವಚ, ನವಗ್ರಹ ಸ್ತೋತ್ರ ಓದಿ.

8.ವೃಶ್ಚಿಕ:

ಮನಸ್ಸನ್ನು ಮುದುಡಿಸಿಕೊಳ್ಳದಿರಿ.  ಉದ್ಯಮ  ಭರದಲ್ಲಿ ಮುನ್ನಡೆ.  . ಉತ್ಪನ್ನಗಳ ಗುಣಮಟ್ಟಕ್ಕೆ ಸರ್ವತ್ರ  ಶ್ಲಾಘನೆ.  ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ.. ಗೃಹೋದ್ಯಮ ಉತ್ಪನ್ನಗಳ ಜನಪ್ರಿಯತೆ ವರ್ಧನೆ.ಸಣ್ಣ ಪ್ರಮಾಣದ ಕೃಷಿ ಕೈಗೊಳ್ಳಲು ನಿರ್ಧಾರ. ಗಣೇಶ ಅಷ್ಟಕ, ನರಸಿಂಹ ಕವಚ, ಮಹಾಲಕ್ಷ್ಮಿ ಅಷ್ಟಕ ಓದಿ.

9. ಧನು:

  ವಾತಾವರಣದಲ್ಲಿ ಅಸ್ಥಿರತೆ. ಆತ್ಮೀಯರಿಂದ  ಸಕಾಲದಲ್ಲಿ ಸಹಾಯ...  ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸಣ್ಣ ಪ್ರಮಾಣದ  ಉದ್ಯಮಗಳ ಅಭಿವೃದ್ಧಿ. ದೀರ್ಘಕಾಲದ ಕೌಟುಂಬಿಕ ಸಮಸ್ಯೆಗೆ ಪರಿಹಾರ.ಗಣೇಶ ಪಂಚರತ್ನ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

10. ಮಕರ:

ಉದ್ಯೋಗ ಸ್ಥಾನದಲ್ಲಿ ಕೆಲಸದ ಒತ್ತಡವಿದ್ದರೂ ನೆಮ್ಮದಿ..ಉದ್ಯಮಿಗಳಿಗೆ ಶುಭದಿನ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ.‌ಕೃಷ್ಯುತ್ಪನ್ನಗಳ ಮಾರಾಟದಿಂದ ಉತ್ತಮ ಲಾಭ.ಎಳನೀರು ವ್ಯಾಪಾರದಿಂದ ಇಮ್ಮಡಿ ಲಾಭ.
ಗಣೇಶ ಅಷ್ಟಕ.ಗಣೇಶ ಕವಚ, ನರಸಿಂಹ ಸ್ತೋತ್ರ, ಶನಿಸ್ತೋತ್ರ ಓದಿ.

11.ಕುಂಭ:

ಮೂಲಗಳು ಹಲವಿದ್ದರೂ ಒಂದು ಮೂಲದಿಂದ ಅಧಿಕ ಅದಾಯ.  ಸರಕಾರಿ ನೌಕರರಿಗೆ ಕೆಲಸದ ಹೊರೆ... ಉದ್ಯಮಗಳಲ್ಲಿ ನಿರೀಕ್ಷೆ ಮೀರಿದ ಪ್ರಗತಿ..ನ್ಯಾಯಾಲಯ ವ್ಯವಹಾರದಲ್ಲಿ ಜಯ.. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ. ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

12.ಮೀನ:

ಉದ್ಯೋಗ ಸ್ಥಾನದಲ್ಲಿ‌ ಅನುಕೂಲ. ಸರಕಾರಿ ಅಧಿಕಾರಿಗಳಿಗೆ ಜನಗೌರವ. ಬಂಧುವರ್ಗದಲ್ಲಿ ಶುಭಕಾರ್ಯ.. . ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.ತಾಯಿ ಅಥವಾ ಮಾತೃಸಮಾನರ ಆರೋಗ್ಯ ಸುಧಾರಣೆ.ಗಣೇಶ ಕವಚ, ದೇವೀಸ್ತೋತ್ರ, ಶನಿಸ್ತೋತ್ರ ಓದಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.