ಪುತ್ತೂರು: ಕಾಂಗ್ರೆಸ್ನಿಂದ ಪ್ರತಿಭಟನೆ
Puttur: ಗಾಂಧಿಕಟ್ಟೆ ಬಳಿ ಇಂದು ನೀಟ್ ಅಕ್ರಮ ಹಾಗೂ ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಂಧನ ವಿರೋಧಿಸಿ, ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಸಲಾಯಿತು.
ಪುತ್ತೂರು: ಗಾಂಧಿಕಟ್ಟೆ ಬಳಿ ಇಂದು (ಶುಕ್ರವಾರ) ನೀಟ್ ಅಕ್ರಮ ಹಾಗೂ ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಂಧನ ವಿರೋಧಿಸಿ, ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಸಲಾಯಿತು.
ಪುತ್ತೂರು, ಉಪ್ಪಿನಂಗಡಿ, ವಿಟ್ಲದ ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್ ಹಾಗೂ ಎನ್ಎಸ್ಯುಐ ಕಾರ್ಯಕರ್ತರು ಈ ಮುಷ್ಕರದಲ್ಲಿ ಭಾಗವಹಿಸಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಸಾಂಕೇತಿಕವಾಗಿ ರಸ್ತೆ ತಡೆ ನಡೆಸಿದರು.
